ದಯವಿಟ್ಟು ಎಲ್ಲರೂ ಈ ಮಾದರಿಯನ್ನು ಅನುಸರಿಸಿ ಪತ್ರ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಮಾನ್ಯ ರಾಷ್ಟ್ರಪತಿಗಳನ್ನು ಪ್ರೀತಿ ಪೂರ್ವಕವಾಗಿ ಆಗ್ರಹಿಸಿ.
ಇವರಿಗೆ,
ಶ್ರೀಮತಿ ದ್ರೌಪದಿ ಮುರ್ಮು,
ಗೌರವಾನ್ವಿತ ರಾಷ್ಟ್ರಪತಿಗಳು,
ಭಾರತ ಸರ್ಕಾರ,
ರಾಷ್ಟ್ರಪತಿ ಭವನ,
ನವದೆಹಲಿ- 110011.
ದಿನಾಂಕ : 27/07/2023
ವಿಷಯ : ಮಣಿಪುರದ ಹಿಂಸಾತ್ಮಕ ಘಟನೆಗಳನ್ನು ನಿಲ್ಲಿಸಿ ಅಲ್ಲಿ ಶಾಂತಿ ಸ್ಥಾಪಿಸಲು ತಕ್ಷಣ ಮಧ್ಯಪ್ರವೇಶಿಸಲು ಆಗ್ರಹ ಪೂರ್ವಕ ಮನವಿ.
ಗೌರವಾನ್ವಿತ ರಾಷ್ಟ್ರಪತಿಗಳೇ,
ಭಾರತದ ಪೂರ್ವಾಂಚಲದ ಸಪ್ತ ಸೋದರಿಯ ರಾಜ್ಯಗಳಲ್ಲಿ ಒಂದಾದ ಮಣಿಪುರದಲ್ಲಿ ಕಳೆದ ಎರಡು ತಿಂಗಳಿನಿಂದ ಸತತವಾಗಿ " ನಾಗರಿಕ ಯುದ್ಧ " ನಡೆಯುತ್ತಿರುವುದು ನಿಮ್ಮ ಗಮನದಲ್ಲಿದೆ ಎಂದು ಭಾವಿಸುತ್ತಾ..
July 2023
ಗೋಡೆಗೆ ಹೊಡೆದ ಮೊಳೆಯ ಕೆಳಗಡೆ ಭಾವಚಿತ್ರವೊಂದು ಬಿದ್ದಿದೆ. ಹೂವಿನ ಹಾರ ಮಾತ್ರ ಇನ್ನು ಹೊಸತರಂತಿದೆ. ವ್ಯಕ್ತಿ ಸತ್ತು ವರ್ಷಗಳೇ ಸಂದರೂ ಮನೆಯವರು ಪ್ರತಿದಿನವೂ ಮತ್ತದೇ ಯೋಚನೆಯಲ್ಲಿ ಕಾಲ ಕಳೆಯುತ್ತಿದ್ದಾರೆ.
‘ಹೆಣ್ಣು' ಜಗತ್ತಿನ ಅಮೂಲ್ಯ ಸೃಷ್ಟಿ. ಆಕೆಯ ವ್ಯಾಪ್ತಿ ವಿಶಾಲವಾದದ್ದು.
ಘೋರ ತಪ್ಪು
ನೀವು ಸಾಮಾಜಿಕ ಜಾಲ ತಾಣಗಳಲ್ಲಿ ಸಕ್ರಿಯರಾಗಿದ್ದರೆ ಈ ಹಕ್ಕಿಯ ಪರಿಚಯ ನಿಮಗೆ ಇದ್ದೇ ಇರುತ್ತದೆ. ನೀಲಿ ಬಣ್ಣದ ಪುಟ್ಟ ಪುಟ್ಟ "ಟ್ವೀಟ್"ಗಳನ್ನು ಮಾಡುವ ಹಕ್ಕಿ ಇದು. “ಟ್ವೀಟರ್” ಎಂಬ ಸಾಮಾಜಿಕ ಜಾಲತಾಣದ ಲೋಗೋ ಆಗಿದ್ದ ಈ ಪುಟ್ಟ ಹಕ್ಕಿಯನ್ನು ಹಾರಿಸಿ ಬಿಡಲಾಗಿದೆ ಅರ್ಥಾತ್ ಈ ಹಕ್ಕಿಯ ಲೋಗೋ ತೆಗೆದು ಹಾಕಲಾಗಿದೆ.
ಹೆರಿಗೆಯಾದಾಗ, ಋತುಮತಿಯಾದಾಗ ಹೆಣ್ಣುಮಕ್ಕಳನ್ನು ಸೂತಕದ ಹೆಸರಿನಲ್ಲಿ ಊರಿನಿಂದ ಆಚೆ ಇರುವ ತಾತ್ಕಾಲಿಕ ಗುಡಿಸಲಿನಲ್ಲಿ ಕೆಲವು ದಿನಗಳ ಕಾಲ ಇಡುವ ಮೂಢ ನಂಬಿಕೆಗೆ ತುಮಕೂರಿನಲ್ಲಿ ನವಜಾತ ಶಿಶುವೊಂದು ಬಲಿಯಾಗಿದೆ. ನತದೃಷ್ಟ ದಂಪತಿಗಳಿಗೆ ಅವಳಿ ಮಕ್ಕಳು ಹುಟ್ಟಿದ್ದವು. ಆಸ್ಪತ್ರೆಯಲ್ಲಿ ಒಂದು ಮಗು ಸಾವಿಗೀಡಾಗಿತ್ತು. ಮತ್ತೊಂದು ಮಗುವಿನ ಜತೆ ಬಾಣಂತಿ ಮನೆಗೆ ಮರಳಬೇಕಿತ್ತು.
" ಯಾವ ಕಾಲದ ಶಾಸ್ತ್ರವೇನು ಹೇಳಿದರೇನು ?
Integer posuere erat a ante venenatis dapibus posuere velit aliquet. Maecenas faucibus mollis interdum. Donec ullamcorper nulla non metus auctor fringilla. Nulla vitae elit libero, a pharetra augue.
Integer posuere erat a ante venenatis dapibus posuere velit aliquet. Maecenas faucibus mollis interdum. Donec ullamcorper nulla non metus auctor fringilla. Nulla vitae elit libero, a pharetra augue.
Integer posuere erat a ante venenatis dapibus posuere velit aliquet. Maecenas faucibus mollis interdum. Donec ullamcorper nulla non metus auctor fringilla. Nulla vitae elit libero, a pharetra augue.