test content
August 2023
ಗೋಡೆಗೆ ಹೊಡೆದ ಮೊಳೆಯ ಕೆಳಗಡೆ ಭಾವಚಿತ್ರವೊಂದು ಬಿದ್ದಿದೆ. ಹೂವಿನ ಹಾರ ಮಾತ್ರ ಇನ್ನು ಹೊಸತರಂತಿದೆ. ವ್ಯಕ್ತಿ ಸತ್ತು ವರ್ಷಗಳೇ ಸಂದರೂ ಮನೆಯವರು ಪ್ರತಿದಿನವೂ ಮತ್ತದೇ ಯೋಚನೆಯಲ್ಲಿ ಕಾಲ ಕಳೆಯುತ್ತಿದ್ದಾರೆ.
ಕರ್ನಾಟಕದಲ್ಲಿ ಸಾವಿರಾರು ಬಗೆಯ ಜನಪದ ಆಟಗಳು ಇರಬಹುದು.
ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಬಗ್ಗೆ ನಿವೃತ್ತ ಡಿ ಜಿ ಪಿ ಡಾ. ಡಿ.ವಿ.ಗುರುಪ್ರಸಾದ್ ಅವರು ಬರೆದ ಪುಸ್ತಕವೇ “ಧರ್ಮಾತ್ಮ".
ಡಾ. ಎಂ ಎಸ್ ಮಣಿ ಇವರು ಬರೆದ ‘ಗವಿ ಮಾರ್ಗ' ಎಂಬ ಕೃತಿಯನ್ನು ಲೋಕಾರ್ಪಣೆ ಮಾಡಿದ್ದಾರೆ.
ಯುವ ಕವಿ ರಾಜಾ ಎಂ ಬಿ ಇವರು ಮಕ್ಕಳಿಗಾಗಿ ಶಿಶು ಗೀತೆಗಳ ಸಂಕಲನ “ಕೋತಿ ಮತ್ತು ಗೋಧಿ ಹುಗ್ಗಿ" ಯನ್ನು ಹೊರತಂದಿದ್ದಾರೆ.
“ಮಲ್ಲಿಗೆ ಹೂವಿನ ಸಖ" ಕಥಾ ಸಂಕಲನವನ್ನು ಬರೆದವರು ಕಥೆಗಾರರಾದ ಟಿ ಎಸ್ ಗೊರವರ ಇವರು.
ಹಾಸನ ಇವರು ಬರೆದ ‘ನಿಲ್ಲು ನಿಲ್ಲೆ ಪತಂಗ' ಕಥಾ ಸಂಕಲನವು ಬಿಡುಗಡೆಯಾಗಿದೆ.
ಕಾದ ತವಾಗೆ ಒಂದು ಚಮಚ ಎಣ್ಣೆಯನ್ನು ಹಾಕಿ. ಅದಕ್ಕೆ ರವೆ ಹಾಕಿ ಚೆನ್ನಾಗಿ ಹುರಿಯಿರಿ. ನಂತರ ರಾಗಿ ಹುಡಿಯನ್ನು ಸೇರಿಸಿ ಐದು ನಿಮಿಷ ಕಾಲ ಚೆನ್ನಾಗಿ ಹುರಿಯಿರಿ. ಅದನ್ನು ಒಲೆಯಿಂದ ತೆಗೆದು ಪಕ್ಕಕ್ಕೆ ಇಡಿ. ಕಾದ ತವಾಗೆ ಮತ್ತೆ ಎರಡು ಚಮಚ ಎಣ್ಣೆ ಹಾಕಿ, ಸಾಸಿವೆ, ಉದ್ದಿನಬೇಳೆ, ಕಡಲೇ ಬೇಳೆ, ಗೋಡಂಬಿ ಹಾಕಿ
ಬೇಸಿಗೆ ಕಾಲದಲ್ಲಿ ಧಾರಾಳವಾಗಿ ಮಾವಿನಹಣ್ಣುಗಳು ಸಿಗುತ್ತದೆ. ಮಾವಿನ ಹಣ್ಣುಗಳನ್ನು ಸ್ವಚ್ಛಗೊಳಿಸಿ ಸಿಪ್ಪೆ ತೆಗೆದು ತಿರುಳನ್ನು ಒಂದು ಕುಕ್ಕರಿಗೆ ಹಾಕಬೇಕು. ವಿಸಲ್ ಹಾಕದೆ ಸಣ್ಣ ಉರಿಯಲ್ಲಿ ಅರ್ಧಗಂಟೆ ಬೇಯಿಸಬೇಕು. ಅನಂತರ ಒಂದು ಬಾಣಲೆಗೆ ಹಾಕಿ ಪುನ: ಹತ್ತು ನಿಮಿಷ ಸಣ್ಣ ಉರಿಯಲ್ಲಿಡಬೇಕು. ಸ್ವಲ್ಪ ಉಪ್ಪು