ದಯವಿಟ್ಟು ಎಲ್ಲರೂ ಈ ಮಾದರಿಯನ್ನು ಅನುಸರಿಸಿ ಪತ್ರ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಮಾನ್ಯ ರಾಷ್ಟ್ರಪತಿಗಳನ್ನು ಪ್ರೀತಿ ಪೂರ್ವಕವಾಗಿ ಆಗ್ರಹಿಸಿ.
ಇವರಿಗೆ,
ಶ್ರೀಮತಿ ದ್ರೌಪದಿ ಮುರ್ಮು,
ಗೌರವಾನ್ವಿತ ರಾಷ್ಟ್ರಪತಿಗಳು,
ಭಾರತ ಸರ್ಕಾರ,
ರಾಷ್ಟ್ರಪತಿ ಭವನ,
ನವದೆಹಲಿ- 110011.
ದಿನಾಂಕ : 27/07/2023
ವಿಷಯ : ಮಣಿಪುರದ ಹಿಂಸಾತ್ಮಕ ಘಟನೆಗಳನ್ನು ನಿಲ್ಲಿಸಿ ಅಲ್ಲಿ ‌ಶಾಂತಿ ಸ್ಥಾಪಿಸಲು ತಕ್ಷಣ ಮಧ್ಯಪ್ರವೇಶಿಸಲು ಆಗ್ರಹ ಪೂರ್ವಕ ಮನವಿ.
ಗೌರವಾನ್ವಿತ ರಾಷ್ಟ್ರಪತಿಗಳೇ,
ಭಾರತದ ಪೂರ್ವಾಂಚಲದ ಸಪ್ತ ಸೋದರಿಯ ರಾಜ್ಯಗಳಲ್ಲಿ ಒಂದಾದ ಮಣಿಪುರದಲ್ಲಿ ಕಳೆದ ಎರಡು ತಿಂಗಳಿನಿಂದ ಸತತವಾಗಿ " ನಾಗರಿಕ ಯುದ್ಧ " ನಡೆಯುತ್ತಿರುವುದು  ನಿಮ್ಮ ಗಮನದಲ್ಲಿದೆ ಎಂದು ಭಾವಿಸುತ್ತಾ..
ಬುದ್ದ ಹುಟ್ಟಿದ ನಾಡಿನಲ್ಲಿ, ಗಾಂಧಿ ಬದುಕಿದ ನೆಲದಲ್ಲಿ, ಅಂಬೇಡ್ಕರ್ ರಚಿಸಿದ ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವದ ದೇಶದಲ್ಲಿ ಒಂದು ಸಣ್ಣ ರಾಜ್ಯದ ಹಿಂಸೆಯನ್ನು ತಡೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸಾಧ್ಯವಾಗುತ್ತಿಲ್ಲ ಎಂಬುದು ಅತ್ಯಂತ ವಿಷಾದನೀಯ ಸಂಗತಿ. ಈಗಾಗಲೇ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳ ಮುಖಾಂತರ ವಿಶ್ವದ ಗಮನ ಸೆಳೆದು ಇತ್ತೀಚೆಗಷ್ಟೇ ಯುರೋಪಿಯನ್ ಒಕ್ಕೂಟದ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಲಾಗಿದೆ.
ಅಮೆರಿಕ ದೇಶ ಕಳವಳ ವ್ಯಕ್ತಪಡಿಸಿದೆ. ಅನೇಕ ಮಣಿಪುರದ ಮಾಜಿ ಸೈನ್ಯಾಧಿಕಾರಿಗಳು, ಕ್ರೀಡಾಪಟುಗಳು, ಸಾಮಾಜಿಕ ಹೋರಾಟಗಾರರು ಮತ್ತು ಸಾಮಾನ್ಯ ಜನ ತಮ್ಮನ್ನು ಅನಾಥರನ್ನಾಗಿ ಮಾಡಲಾಗಿದೆ ಎಂದು ವಿವಿಧ ಮಾಧ್ಯಮಗಳಲ್ಲಿ ಹೇಳುತ್ತಿದ್ದಾರೆ. ದೇಶದ ಅನೇಕ ಭಾಗಗಳಲ್ಲಿ ಈ ಬಗ್ಗೆ ಕೆಲವು ಶಾಂತಿಯುತ ಪ್ರತಿಭಟನೆಗಳು ನಡೆಯುತ್ತಿವೆ.
ದೇಶದ ಪರಮೋಚ್ಚ ಸ್ಥಾ…

Image

ಗೋಡೆಗೆ ಹೊಡೆದ ಮೊಳೆಯ ಕೆಳಗಡೆ ಭಾವಚಿತ್ರವೊಂದು ಬಿದ್ದಿದೆ. ಹೂವಿನ ಹಾರ ಮಾತ್ರ ಇನ್ನು ಹೊಸತರಂತಿದೆ. ವ್ಯಕ್ತಿ…

‘ಹೆಣ್ಣು' ಜಗತ್ತಿನ ಅಮೂಲ್ಯ ಸೃಷ್ಟಿ. ಆಕೆಯ ವ್ಯಾಪ್ತಿ ವಿಶಾಲವಾದದ್ದು.

ನೀವು ಸಾಮಾಜಿಕ ಜಾಲ ತಾಣಗಳಲ್ಲಿ ಸಕ್ರಿಯರಾಗಿದ್ದರೆ ಈ ಹಕ್ಕಿಯ ಪರಿಚಯ ನಿಮಗೆ ಇದ್ದೇ ಇರುತ್ತದೆ. ನೀಲಿ ಬಣ್ಣದ ಪುಟ್ಟ…

ಹೆರಿಗೆಯಾದಾಗ, ಋತುಮತಿಯಾದಾಗ ಹೆಣ್ಣುಮಕ್ಕಳನ್ನು ಸೂತಕದ ಹೆಸರಿನಲ್ಲಿ ಊರಿನಿಂದ ಆಚೆ ಇರುವ ತಾತ್ಕಾಲಿಕ…

ರುಚಿ ಸಂಪದ

Image

ಕಾದ ತವಾಗೆ ಒಂದು ಚಮಚ ಎಣ್ಣೆಯನ್ನು ಹಾಕಿ. ಅದಕ್ಕೆ ರವೆ ಹಾಕಿ ಚೆನ್ನಾಗಿ ಹುರಿಯಿರಿ. ನಂತರ ರಾಗಿ ಹುಡಿಯನ್ನು ಸೇರಿಸಿ ಐದು ನಿಮಿಷ ಕಾಲ ಚೆನ್ನಾಗಿ ಹುರಿಯಿರಿ. ಅದನ್ನು ಒಲೆಯಿಂದ ತೆಗೆದು ಪಕ್ಕಕ್ಕೆ ಇಡಿ. ಕಾದ ತವಾಗೆ ಮತ್ತೆ ಎರಡು ಚಮಚ ಎಣ್ಣೆ ಹಾಕಿ, ಸಾಸಿವೆ, ಉದ್ದಿನಬೇಳೆ, ಕಡಲೇ ಬೇಳೆ, ಗೋಡಂಬಿ ಹಾಕಿ

Image

ಬೇಸಿಗೆ ಕಾಲದಲ್ಲಿ ಧಾರಾಳವಾಗಿ ಮಾವಿನಹಣ್ಣುಗಳು ಸಿಗುತ್ತದೆ. ಮಾವಿನ ಹಣ್ಣುಗಳನ್ನು ಸ್ವಚ್ಛಗೊಳಿಸಿ ಸಿಪ್ಪೆ ತೆಗೆದು ತಿರುಳನ್ನು ಒಂದು ಕುಕ್ಕರಿಗೆ ಹಾಕಬೇಕು. ವಿಸಲ್ ಹಾಕದೆ ಸಣ್ಣ ಉರಿಯಲ್ಲಿ ಅರ್ಧಗಂಟೆ ಬೇಯಿಸಬೇಕು. ಅನಂತರ ಒಂದು ಬಾಣಲೆಗೆ ಹಾಕಿ ಪುನ: ಹತ್ತು ನಿಮಿಷ ಸಣ್ಣ ಉರಿಯಲ್ಲಿಡಬೇಕು. ಸ್ವಲ್ಪ ಉಪ್ಪು

Image

ಊಟದ ಬೆಳ್ತಿಗೆ ಅಕ್ಕಿಯನ್ನು ಸ್ವಚ್ಛಗೊಳಿಸಿ, ಒಂದು ಚಮಚ ತುಪ್ಪ ಸೇರಿಸಿ, ೬-೭ ವಿಸಲ್ ಕೂಗಿಸಿ ಕುಕ್ಕರಿನಲ್ಲಿ ಬೇಯಿಸಿಟ್ಟುಕೊಳ್ಳಬೇಕು. ಒಂದು ಬಾಣಲೆಗೆ ಒಂದು ದೊಡ್ಡ ಚಮಚ ತುಪ್ಪ ಹಾಕಿ ದ್ರಾಕ್ಷಿ, ಗೋಡಂಬಿ ಹುರಿದು ತೆಗೆದಿಟ್ಟುಕೊಳ್ಳಬೇಕು. ಬೆಲ್ಲದ ಹುಡಿಗೆ, ಸ್ವಲ್ಪ ನೀರು ಚಿಮುಕಿಸಿ ಒಂದು ನಿಮಿಷ ಸಣ್ಣ

Image

ಮೊದಲು ಕುಕ್ಕರಿನಲ್ಲಿ ತೊಗರಿಬೇಳೆಯನ್ನು ಚೆನ್ನಾಗಿ ಬೇಯಿಸಿ. ನಂತರ ಬಸಳೆಯನ್ನು ಸಣ್ಣದಾಗಿ ಕತ್ತರಿಸಿ ಬೇಯಿಸಿಡಿ. ಮಿಕ್ಸಿಗೆ ತೆಂಗಿನತುರಿ, ಹುಳಿ, ಮೆಣಸು, ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿರಿ. ನಂತರ ಅದನ್ನು ಬೇಳೆಗೆ ಹಾಕಿ ಕುದಿಸಿರಿ. ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ. ಇದಕ್ಕೆ ಎಣ್ಣೆ ಹಾಕಿದ

Image

ವೃತ್ತಾಕಾರವಾಗಿ ಕತ್ತರಿಸಿದ ಬಾಳೆದಿಂಡಿನ ತುಂಡುಗಳೊಂದಿಗೆ, ಸಾಸಿವೆ, ತೆಂಗಿನ ತುರಿ, ಒಣಮೆಣಸು, ಉಪ್ಪು, ಕಾಯಿ ಮೆಣಸು ರುಬ್ಬಬೇಕು. ಸಿಹಿ ಮಜ್ಜಿಗೆ(ಆ ದಿನ ಮಾಡಿದ ಮಜ್ಜಿಗೆ) ಸೇರಿಸಿ ಮಿಶ್ರ ಮಾಡಿ. ಒಗ್ಗರಣೆ ನೀಡಿ. (ಗಾಂಧಾರಿ ಮೆಣಸು ಸಹ ಬಳಸಬಹುದು).
ಬಾಳೆದಿಂಡಿನ ಹಸಿ ಸಲಾಡ್, ಜ್ಯೂಸ್, ಪಲ್ಯ, ಸಾಂಬಾರು

Image

ಸಿಪ್ಪೆ ಸುಲಿದ ಹಸಿ ಗೇರುಬೀಜ ಮತ್ತು ಆಲೂಗಡ್ಡೆಯನ್ನು ಬೇಯಿಸಿರಿ. ಒಂದು ಮಿಕ್ಸಿ ಜಾರಿನಲ್ಲಿ ತೆಂಗಿನ ಕಾಯಿತುರಿ, ಸ್ವಲ್ಪ ಹುಳಿ, ಹುರಿದ ಕೆಂಪು ಮೆಣಸು ಹಾಕಿ ನುಣ್ಣಗೆ ರುಬ್ಬಿರಿ. ಬೇಯಿಸಿ ಇಟ್ಟ ಗೇರುಬೀಜ ಮತ್ತು ಆಲೂಗಡ್ಡೆಗೆ ಈ ಮಸಾಲೆ ಬೆರೆಸಿ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಕುದಿಸಿರಿ. ಆನಂತರ

ಪುಸ್ತಕ ಸಂಪದ

Image

ಕರ್ನಾಟಕದಲ್ಲಿ ಸಾವಿರಾರು ಬಗೆಯ ಜನಪದ ಆಟಗಳು ಇರಬಹುದು.

image

ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಬಗ್ಗೆ ನಿವೃತ್ತ ಡಿ ಜಿ ಪಿ ಡಾ. ಡಿ.ವಿ.ಗುರುಪ್ರಸಾದ್ ಅವರು ಬರೆದ ಪುಸ್ತಕವೇ “ಧರ್ಮಾತ್ಮ".

Image

ಡಾ. ಎಂ ಎಸ್ ಮಣಿ ಇವರು ಬರೆದ ‘ಗವಿ ಮಾರ್ಗ' ಎಂಬ ಕೃತಿಯನ್ನು ಲೋಕಾರ್ಪಣೆ ಮಾಡಿದ್ದಾರೆ.

Image

ಯುವ ಕವಿ ರಾಜಾ ಎಂ ಬಿ ಇವರು ಮಕ್ಕಳಿಗಾಗಿ ಶಿಶು ಗೀತೆಗಳ ಸಂಕಲನ “ಕೋತಿ ಮತ್ತು ಗೋಧಿ ಹುಗ್ಗಿ" ಯನ್ನು ಹೊರತಂದಿದ್ದಾರೆ.

Image

“ಮಲ್ಲಿಗೆ ಹೂವಿನ ಸಖ" ಕಥಾ ಸಂಕಲನವನ್ನು ಬರೆದವರು ಕಥೆಗಾರರಾದ ಟಿ ಎಸ್ ಗೊರವರ ಇವರು.

Image

ಹಾಸನ ಇವರು ಬರೆದ ‘ನಿಲ್ಲು ನಿಲ್ಲೆ ಪತಂಗ' ಕಥಾ ಸಂಕಲನವು ಬಿಡುಗಡೆಯಾಗಿದೆ.